ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಮತ್ತು ಬಾಂಗ್ಲಾ ವಲಿಸಿಗರ ವಿರುದ್ಧ ಮಾತನಾಡಿದ್ದರಿಂದ ನಿತೀಶ್ ಕುಮಾರ್ ಅಪ್ ಸೆಟ್ ಆಗಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಪಕ್ಷಕ್ಕಾಗಿ ನಾನು ಉತ್ತಮ ಕೆಲಸ ಮಾಡುತ್ತಿಲ್ಲ ಎಂದು ನನಗೆ ಅನ್ನಿಸುತ್ತಿದೆ, ಹೀಗಾಗಿ ನಾನು ರಾಜಿನಾಮೆ ನೀಡುತ್ತಿದ್ದು, ಅದನ್ನು ಒಪ್ಪಿಕೊಳ್ಳಬೇಕು ಎಂದು ಟ್ವೀಟ್ ಮಾಡಿದ್ದಾರೆ.