ನವದೆಹಲಿ: ಪಾಕ್ ನೆಲದಲ್ಲಿ ಉಗ್ರರ ಕ್ಯಾಂಪ್ ಗಳ ಮೇಲೆ ಭಾರತೀಯ ವಾಯುಸೇನೆಯ ಏರ್ ಸ್ಟ್ರೈಕ್ ಬಳಿಕ ತೀವ್ರ ಹತಾಶೆಗೊಂಡಿರುವ ಉಗ್ರರು ಗಡಿಯಲ್ಲಿ ಭಯೋತ್ಪಾದಕ ಕೃತ್ಯದಲ್ಲಿ ತೊಡಗಿದ್ದು ಭಾರತೀಯ ಸೇನೆಯ ಮೇಲೆ ಗುಂಡಿನ ದಾಳಿ ನಡೆಸಿದ್ದು ಇದಕ್ಕೆ ಪ್ರತಿಯಾಗಿ ನಡೆಸಿದ ಭಾರತೀಯ ಯೋಧರ ಗುಂಡೇಟಿಗೆ ಇಬ್ಬರು ಉಗ್ರರು ಮಟಾಶ್ ಆಗಿದ್ದಾರೆ.