ಪುಲ್ವಾಮ ಭಯೋತ್ಪಾದಕ ದಾಳಿ ಹಿನ್ನಲೆಯಲ್ಲಿ ಸಮಸ್ಯೆ ಇತ್ಯರ್ಥಪಡಿಸಲು ಭಾರತವೂ ಸಿದ್ದ ಎಂಬುದನ್ನು ವೈಮಾನಿಕ ದಾಳಿಗಳ ಮೂಲಕ ಭಾರತೀಯ ವಾಯುಪಡೆ ರುಜುವಾತುಪಡಿಸಿವೆ ಎಂದು ಮುಖ್ಯಮಂತ್ರಿಸಿಂಗ್ ಹೇಳಿದ್ದಾರೆ. ವೈಮಾನಿಕ ದಾಳಿಯಲ್ಲಿ ಎಷ್ಟು ಮಂದಿ ಭಯೋತ್ಪಾದಕರು ಹತ್ಯೆಗೀಡಾಗಿರಬಹುದು ಎಂಬ ಪ್ರಶ್ನೆಗೆ ಉತ್ತರಿಸಲು ನಿರಾಕರಿಸಿದ ಅಮರೀಂದರ್ ಸಿಂಗ್, ದಾಳಿಯಲ್ಲಿ ಒಬ್ಬನೋ ಅಥವಾ ನೂರು ಮಂದಿ ಸತ್ತಿದ್ದಾರೂ ಗೊತ್ತಿಲ್ಲ.