ಪ್ರಧಾನಿ ನರೇಂದ್ರ ಮೋದಿ ಮತ್ತು ದೇಶ ಭಕ್ತರ ವಿರುದ್ಧ ಮಾತನಾಡುವುದು ಹಾಗೂ ಸಾಮಾಜಿಕ ಮಾಧ್ಯಮಗಳ ಮೂಲಕ ಮೆಸೇಜ್ ಮಾಡುವುದನ್ನೇ ತಮ್ಮ ಫುಲ್ ಟೈಮ್ ಕೆಲಸ ಮಾಡಿಕೊಂಡಿರುವ ರಮ್ಯಾ ಇದೀಗ ಸದ್ಗುರು ಖ್ಯಾತಿಯ ಜಗ್ಗಿ ವಾಸುದೇವ್ ವಿರುದ್ಧ ಅಪರಾಧ ಪ್ರಕರಣದ ದಾಖಲಾದ ಬಗ್ಗೆ 1997ರ ಅಕ್ಟೋಬರ್ 10ರಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯಲ್ಲಿ ವರದಿ ಪ್ರಕಟವಾಗಿತ್ತು. ಆದರೆ ನಂತರ ಕೊಯಮತ್ತೂರು ಪೊಲೀಸರು ಈ ಪ್ರಕರಣವನ್ನು ವಜಾಗೊಳಿಸಿದ್ದರು.