'ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ, ಜನ ಹೆದರಿಕೆಯಲ್ಲಿ ಬದುಕುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಯಾವಾಗ ಬಾಂಬ್ ಸ್ಫೋಟ ಮಾಡುತ್ತಾರೆ ಎಂಬ ಭಯದಲ್ಲಿ ಎಲ್ಲರೂ ಇರುವಂತಾಗಿದೆ. ಮೋದಿ ನೋಡಲು ಉಗ್ರಗಾಮಿಯಂತೆ ಕಾಣಿಸುತ್ತಾರೆ. ಜನರನ್ನು ಪ್ರೀತಿಸುವ ಬದಲು ಅವರು ಜನರನ್ನು ಹೆದರಿಸುತ್ತಾರೆ. ದೇಶದ ಪ್ರಧಾನಿ ಈ ರೀತಿ ಇರುವುದು ಸರಿಯಲ್ಲ ಎಂದು ಹೇಳುವ ಮೂಲಕ ವಿಜಯ ಶಾಂತಿ ಹೊಸ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ.