'ಪ್ರಸಿದ್ಧ ಬಿಜು ಬಾಬು ಅವರ ಕರ್ಮಭೂಮಿಯಾದ ಕೇಂದ್ರಪರಾದಲ್ಲಿ ಮಹಿಳಾ ಮೀಸಲಾತಿ ವಿಚಾರ ಘೋಷಿಸಲು ಸಂತಸವಾಗುತ್ತಿದೆ. ದೇಶದ ಮಹಿಳಾ ಸಬಲೀಕರಣದ ಹಾದಿಯಲ್ಲಿ ಒಡಿಶಾದ ಮಹಿಳೆಯರು ಮುಂದಿದ್ದಾರೆ. ಭಾರತ ಪ್ರಪಂಚದಲ್ಲಿ ಮುನ್ನಡೆ ಸಾಧಿಸಬೇಕೆಂದಿದ್ದರೆ, ಅಮೆರಿಕ ಹಾಗೂ ಚೀನಾಗಳಿಗೆ ಸಮನಾಗಿ ಮುಂದುವರಿಯಬೇಕೆಂದಿದ್ದರೆ ಮಹಿಳಾ ಸಬಲೀಕರಣ ಅಗತ್ಯ ಎಂದು ನವೀನ್ ಪಟ್ನಾಯಕ್ ಅಭಿಪ್ರಾಯಪಟ್ಟಿದ್ದಾರೆ.