ವೈಎಸ್ ಆರ್ ಕಾಂಗ್ರೆಸ್ ಮುಖಂಡ ವೈ.ಎಸ್.ವಿವೇಕಾನಂದ ರೆಡ್ಡಿ ಹತ್ಯೆ

ಮಾಜಿ ಸಚಿವ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್.ವಿವೇಕಾನಂದ ರೆಡ್ಡಿ ಅವರ ಹತ್ಯೆಯಾಗಿದೆ.
ವೈ.ಎಸ್.ವಿವೇಕಾನಂದ ರೆಡ್ಡಿ
ವೈ.ಎಸ್.ವಿವೇಕಾನಂದ ರೆಡ್ಡಿ
ಕಡಪ: ಮಾಜಿ ಸಚಿವ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ನಾಯಕ ವೈ.ಎಸ್.ವಿವೇಕಾನಂದ ರೆಡ್ಡಿ ಅವರ  ಹತ್ಯೆಯಾಗಿದೆ.
ವಿವೇಕಾನಂದ ರೆಡ್ಡಿ ಮಾಜಿ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ್ ರೆಡ್ಡಿ ಅವರ ಸಹೋದರರಾಗಿದ್ದು, ಪ್ರತಿಪಕ್ಷದ ನಾಯಕ ಹಾಗೂ ವೈಎಸ್ಆರ್ ಕಾಂಗ್ರೆಸ್ ಪಕ್ಷದ ಅಧ್ಯಕ್ಷ ವೈ.ಎಸ್.ಜಗನ್ ಮೋಹನ್ ರೆಡ್ಡಿ ಅವರ ಚಿಕ್ಕಪ್ಪ ಆಗಿದ್ದಾರೆ.
1989 ಹಾಗೂ 1994ರಲ್ಲಿ ವಿವೇಕಾನಂದ ರೆಡ್ಡಿ ಅವರು ಪುಲಿವೆಂದುಲು ಮತಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ನಂತರ 1999 ಹಾಗೂ 2004ರಲ್ಲಿ ಕಡಪ ಲೋಕಸಭಾ ಕ್ಷೇತ್ರದಿಂದ ಸಂಸದರಾಗಿ ಆಯ್ಕೆಯಾಗಿದ್ದರು. 2010ರಲ್ಲಿ ಒಕ್ಕೂಟ ಆಂಧ್ರಪ್ರದೇಶದ ಕೃಷಿ ಸಚಿವರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com