ಪ್ರಧಾನಿ ನರೇಂದ್ರ ಮೋದಿ ಹಲವು ಕಾರ್ಯಕ್ರಮಗಳಿಗೆ ಶಂಕು ಸ್ಥಾಪನೆ ಮಾಡುವಲ್ಲಿ ಬ್ಯುಸಿಯಾಗಿದ್ದಾರೆ, ಉತ್ತರ ಪ್ರದೇಶದ ಹಲವು ಹಳ್ಳಿಗಳಲ್ಲಿ ಆಸ್ಪತ್ರೆ ಮತ್ತು ಶಿಕ್ಷಣ ಸೌಲಭ್ಯಗಳಿಲ್ಲ, ಅಭಿವೃದ್ಧಿಯಿಲ್ಲದೇ ಹಿಂದುಳಿದಿವೆ, ಆದರೆ ಬಿಜೆಪಿ ಮಾತ್ರ ಇದಕ್ಕೆಲ್ಲಾ ತಲೆ ಕೆಡಿಸಿಕೊಳ್ಳದೇ, ಜಾಹೀರಾತು ನೀಡುವುದರಲ್ಲೇ ಬ್ಯುಸಿಯಾಗಿದ್ದಾರೆ.