"ನಾನು ಚೌಕೀದಾರ (ಕಾವಲುಗಾರನಾಗಿರಲು) ಸಾಧ್ಯವಿಲ್ಲ ಏಕೆಂದರೆ ನಾನು ಬ್ರಾಹ್ಮಣ, ಬ್ರಾಹ್ಮಣರು ಕಾವಲುಗಾರರಾಗಿರಲು ಸಾಧ್ಯವಿಲ್ಲ. ಇದು ವಾಸ್ತವಾಂಶ. ನಾನು ಚೌಕೀದಾರರು ಕಾರ್ಯಗತಗೊಳಿಸಬೇಕಾಗಿರುವುದನ್ನು ಆದೇಶಿಸುತ್ತೇನೆ. ಅದನ್ನೇ ನೇಮಕಗೊಂಡ ಚೌಕೀದಾರನಿಂದ ಎಲ್ಲರೂ ನಿರೀಕ್ಷಿಸುವುದು, ನಾನು ಆ ರೀತಿ ಇರುವುದಕ್ಕೆ ಸಾಧ್ಯವಿಲ್ಲ ಎಂದು ಸುಬ್ರಹ್ಮಣಿಯನ್ ಸ್ವಾಮಿ ಹೇಳಿದ್ದಾರೆ.