ಇದಕ್ಕೆ ಸ್ಪಷ್ಟನೆ ನೀಡಿರುವ ರಘುರಾಮ್ ರಾಜನ್, ನಾನು ಈಗಿರುವ ಪರಿಸ್ಥಿತಿಯಲ್ಲಿ ಸಂತೋಷವಾಗಿದ್ದೇನೆ. ಮುಂದೆ ಅವಕಾಶ ಸಿಕ್ಕಿದರೂ ಕೂಡ ಮುಕ್ತವಾಗಿ ಒಪ್ಪಿಕೊಳ್ಳುತ್ತೇನೆ, ನನ್ನ ಅಗತ್ಯವಿದೆ ಎಂದು ಅನ್ನಿಸಿ ಕರೆದಲ್ಲಿ ಖಂಡಿತಾ ಹೋಗುತ್ತೇನೆ ಎಂದು ನಿನ್ನೆ ದೆಹಲಿಯಲ್ಲಿ ತಮ್ಮ ಪುಸ್ತಕ ದ ಥರ್ಡ್ ಪಿಲ್ಲರ್ ಪುಸ್ತಕ ಬಿಡುಗಡೆ ಸಮಾರಂಭದ ವೇಳೆ ಹೇಳಿದ್ದಾರೆ.