ಭುವನೇಶ್ವರ: ಫೋನಿ ಚಂಡಮಾರುತದಿಂದ ಒಡಿಶಾದಲ್ಲಿ ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವೈಮಾನಿಕ ಸಮೀಕ್ಷೆ ನಡೆಸಿದರು..ಒಡಿಶಾದ ರಾಜ್ಯಪಾಲ ಗಣೇಶಿ ಲಾಲ್, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಧಾನಿ ಜೊತೆಗೆ ಪಾಲ್ಗೊಂಡಿದ್ದರು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಭುವನೇಶ್ವರ: ಫೋನಿ ಚಂಡಮಾರುತದಿಂದ ಒಡಿಶಾದಲ್ಲಿ ತೀವ್ರ ಹಾನಿಗೊಳಗಾದ ಪ್ರದೇಶಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ವೈಮಾನಿಕ ಸಮೀಕ್ಷೆ ನಡೆಸಿದರು..ಒಡಿಶಾದ ರಾಜ್ಯಪಾಲ ಗಣೇಶಿ ಲಾಲ್, ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಹಾಗೂ ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಪ್ರಧಾನಿ ಜೊತೆಗೆ ಪಾಲ್ಗೊಂಡಿದ್ದರು..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ