ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ. ಸಣ್ಣ ನೀರಾವರಿ ಸಚಿವ ಸಿ ಎಸ್ ಪುಟ್ಟರಾಜು, ಲೋಕೋಪಯೋಗಿ ಸಚಿವರ ಸಂಸದೀಯ ಕಾರ್ಯದರ್ಶಿ ಹಾಗೂ ರಾಜ್ಯ ವಿಧಾನ ಪರಿಷತ್ ಸದಸ್ಯ ಕೆ ಎ ತಿಪ್ಪೇಸ್ವಾಮಿ, ಶ್ರವಣಬೆಳಗೊಳ ವಿಧಾನ ಸಭಾ ಕ್ಷೇತ್ರದ ಶಾಸಕ ಸಿ ಎನ್ ಬಾಲಕೃಷ್ಣ, ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ ಶೆಟ್ಟಿ, ಕರ್ನಾಟಕ ಉಚ್ಛ ನ್ಯಾಯಾಲಯದ ಹಂಗಾಮಿ ಮುಖ್ಯ ನ್ಯಾಯಾಧೀಶ ಎಲ್. ನಾರಾಯಣಸ್ವಾಮಿ, ಕರ್ನಾಟಕ ಮಹಿಳಾ ಆಯೋಗದ ಅಧ್ಯಕ್ಷೆ ಕೆ ಜಿ ನಾಗಲಕ್ಷ್ಮೀ ಬಾಯಿ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಡಾ ಇ ವಿ ರಮಣ ರೆಡ್ಡಿ, ಕಾರ್ಯದರ್ಶಿ ಎಸ್ ಸೆಲ್ವ ಕುಮಾರ್, ರಾಜ್ಯಪಾಲರ ವಿಶೇಷ ಕಾರ್ಯದರ್ಶಿ ರಮೇಶ್, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಅಂಜುಮ್ ಪರ್ವೇಜ್, ಶಿಷ್ಟಾಚಾರ ವಿಭಾಗದ ಉಪ ಕಾರ್ಯದರ್ಶಿ ವಿಜಯ್ ಮಹಾಂತೇಶ್, ಬೆಂಗಳೂರು ನಗರ ಜಿಲ್ಲಾಧಿಕಾರಿ ಬಿ. ಎಂ. ವಿಜಯ್ ಶಂಕರ್ ಮತ್ತಿತರರು ಸಮಾರಂಭದಲ್ಲಿ ಹಾಜರಿದ್ದರು.