ಎಎಂಎಂಕೆ ನಾಯಕ ಟಿಟಿವಿ ದಿನಕರನ್ ಜತೆ ಗುರುತಿಸಿಕೊಂಡಿದ್ದ ಶಾಸಕರಾದ ಎ ಪ್ರಭು ಕಲೈಸೆಲ್ವನ್ ಮತ್ತು ಇ ರತ್ನಸಭಾಪತಿ ಅವರಿಗೆ ಕಳೆದ ಏಪ್ರಿಲ್ 30ರಂದು ಪಕ್ಷಾಂತರ ನಿಷೇಧ ಕಾನೂನಿನಡಿ ಸ್ಪೀಕರ್ ಪಿ ಧನಪಾಲ್ ಅವರು ಅನರ್ಹತೆ ನೊಟೀಸ್ ಜಾರಿಮಾಡಿದ್ದರು. ಮೂವರು ಶಾಸಕರ ಪೈಕಿ ಇಬ್ಬರು ಶಾಸಕರು ಸ್ಪೀಕರ್ ನೋಟಿಸ್ ವಿರುದ್ಧ ಸುಪ್ರೀಂ ಮೆಟ್ಟಿಲೇರಿದ್ದರು.