ಭಾರತೀಯ ವಾಯು ಪಡೆಯ ಬಾಂಬ್ ದಾಳಿಯಲ್ಲಿ ಮೃತಪಟ್ಟಿದ್ದ ಜೈಶ್ ಉಗ್ರರ ಮನೆಯವರು ಮತ್ತು ಕುಟುಂಬದವರಿಗೆ ಅಪಾರ ಜೀವ ಹಾನಿಯಾಗಿರುವ ಬಗ್ಗೆ ಬಾಯಿ ಮುಚ್ಚಿಕೊಂಡು ಸುಮ್ಮನಿರಲು ಪ್ರಧಾನಿ ಇಮ್ರಾನ್ ಖಾನ್ ಸರಕಾರ ಲಂಚ ನೀಡಿ ಜೀವ ಬೆದರಿಕೆ ಒಡ್ಡಿದ್ದರಿಂದ ಉಗ್ರರು ಹತರಾದ ವಿಷಯ ಬಹಿರಂಗಕ್ಕೆ ಬರಲೇ ಇಲ್ಲ ಎಂದು ಹೇಳಿದ್ದಾರೆ.