ಸುಪ್ರೀಂ ಕೋರ್ಟ್ ನ ಅಯೋಧ್ಯೆಯ ತೀರ್ಪು ಶಾಂತಿ ತರಬೇಕು: ಮುಸ್ಲಿಂ ಕಕ್ಷಿಗಾರ

ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ತೀರ್ಪು ಶಾಂತಿ ತರಬೇಕೆಂದು ಬಾಬ್ರಿ ಮಸೀದಿ ವಿವಾದದ ಮುಖ್ಯ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ನ ಅಯೋಧ್ಯೆಯ ತೀರ್ಪು ಶಾಂತಿ ತರಬೇಕು: ಮುಸ್ಲಿಂ ಕಕ್ಷಿಗಾರ
ಸುಪ್ರೀಂ ಕೋರ್ಟ್ ನ ಅಯೋಧ್ಯೆಯ ತೀರ್ಪು ಶಾಂತಿ ತರಬೇಕು: ಮುಸ್ಲಿಂ ಕಕ್ಷಿಗಾರ
Updated on
ಅಯೋಧ್ಯೆಯ ರಾಮಮಂದಿರ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ತೀರ್ಪು ಶಾಂತಿ ತರಬೇಕೆಂದು ಬಾಬ್ರಿ ಮಸೀದಿ ವಿವಾದದ ಮುಖ್ಯ ಅರ್ಜಿದಾರ ಇಕ್ಬಾಲ್ ಅನ್ಸಾರಿ ಹೇಳಿದ್ದಾರೆ. 
ರಾಮಜನ್ಮಭೂಮಿ-ಬಾಬ್ರಿ ಮಸೀದಿ ಭೂ ವಿವಾದ ಕೇಸಿನಲ್ಲಿ ಮಧ್ಯಸ್ಥಿಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅವಧಿ ವಿಸ್ತರಣೆ ಮಾಡಿರುವ ಸುಪ್ರೀಂ ಕೋರ್ಟ್ ನಡೆಯನ್ನು ಸ್ವಾಗತಿಸಿರುವ ಅನ್ಸಾರಿ, ಅಂತಿಮ ಹಂತದ ಮಾತುಕತೆ ದೇಶದಲ್ಲಿ ಶಾಂತಿ ಮೂಡಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com