ಎಂಎನ್ಎಂ ಪಕ್ಷದ ಸಂಸ್ಥಾಪಕ ಕಮಲ್ ಹಾಸನ್, ಮುಸ್ಲಿಂರನ್ನು ತುಳಿಯಲಾಗುತ್ತಿದೆ ಹೀಗಾಗಿ ಹಿಂದೂಗಳು ಭಯೋತ್ಪಾದಕರು ಎಂದು ಹೇಳುತ್ತಿಲ್ಲ. ಬದಲಿಗೆ ಭಾರತಕ್ಕೆ ಸ್ವತಂತ್ರ ತಂದುಕೊಡುವಲ್ಲಿ ಪ್ರಮುಖ ಪಾತ್ರವಹಿಸಿದ್ದ ರಾಷ್ಟ್ರಪಿತ ಮಹಾತ್ಮಾ ಗಾಂಧಿಯನ್ನು ಹತ್ಯೆ ಮಾಡಿದ ನಾಥುರಾಮ್ ಗೋಡ್ಸೆ ದೇಶದ ಮೊದಲ ಹಿಂದೂ ಭಯೋತ್ಪಾದಕ ಎಂದು ಹೇಳಿದ್ದಾರೆ.