ನಾಯ್ಡು-ಮಮತಾ ಮಾತುಕತೆ: ಅತಂತ್ರ ಪರಿಸ್ಥಿತಿ ನಿರ್ಮಾಣವಾದರೆ ಬಿಜೆಪಿಯೇತರ ಸರ್ಕಾರ ರಚನೆ ಬಗ್ಗೆ ಚರ್ಚೆ

ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೊಂದು ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿರುವ ಕಾರಣ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಪ್ರತಿಪಕ್ಷಗಳಿಗೆ ಆಘಾತವಾಗಿದ್ದು, ಆತಂಕದ ನಡುವೆಯೇ ಮುಂದಿನ ಕಾರ್ಯತಂತ್ರದ ಬಗ್ಗೆ ಲೆಕ್ಕಾಚಾರಗಳನ್ನು ಶುರು ಮಾಡಿವೆ
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ನವದೆಹಲಿ: ಲೋಕಸಭೆ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳು ಹೊರಬಿದ್ದ ಬೆನ್ನಲ್ಲೇ  ದೆಹಲಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.
ಬಿಜೆಪಿ ನೇತೃತ್ವದ ಎನ್ ಡಿಎ ಮತ್ತೊಂದು ಬಾರಿ ಆಡಳಿತದ ಚುಕ್ಕಾಣಿ ಹಿಡಿಯಲಿದೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿರುವ ಕಾರಣ ಬಿಜೆಪಿ ಪಾಳಯದಲ್ಲಿ ಸಂಭ್ರಮ ಮನೆ ಮಾಡಿದೆ. ಇನ್ನೊಂದು ದಿಕ್ಕಿನಲ್ಲಿ ಉತ್ತಮ ಫಲಿತಾಂಶದ ನಿರೀಕ್ಷೆಯಲ್ಲಿದ್ದ ಪ್ರತಿಪಕ್ಷಗಳಿಗೆ ಆಘಾತವಾಗಿದ್ದು, ಆತಂಕದ ನಡುವೆಯೇ ಮುಂದಿನ ಕಾರ್ಯತಂತ್ರದ ಬಗ್ಗೆ ಲೆಕ್ಕಾಚಾರಗಳನ್ನು ಶುರು ಮಾಡಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com