ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಕೇಂದ್ರ ಸರ್ಕಾರ 4 ನ್ಯಾಯಮೂರ್ತಿಗಳ ಹೆಸರನ್ನು ಅಂತಿಮಗೊಳಿಸಿದೆ. .ಬಡ್ತಿ ಆದೇಶ ಅಧಿಕೃತವಾಗಿ ಪ್ರಕಟವಾದ ನಂತರ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಸಂಖ್ಯೆ 31 ಕ್ಕೆ ಏರಿಕೆಯಾಗಲಿದೆ. ಈಗ ಒಟ್ಟಾರೆ 27 ಜನ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿದ್ದಾರೆ. .ನ್ಯಾ.ಅನಿರುದ್ಧ ಬೋಸ್, ನ್ಯಾ. ಎಎಸ್ ಬೋಪಣ್ಣ, ನ್ಯಾ.ಬಿಆರ್ ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆಯಲಿದ್ದಾರೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಸುಪ್ರೀಂ ಕೋರ್ಟ್ ನ್ಯಾಯಾಧೀಶರ ಹುದ್ದೆಗೆ ಕೇಂದ್ರ ಸರ್ಕಾರ 4 ನ್ಯಾಯಮೂರ್ತಿಗಳ ಹೆಸರನ್ನು ಅಂತಿಮಗೊಳಿಸಿದೆ. .ಬಡ್ತಿ ಆದೇಶ ಅಧಿಕೃತವಾಗಿ ಪ್ರಕಟವಾದ ನಂತರ ಸುಪ್ರೀಂ ಕೋರ್ಟ್ ನ ನ್ಯಾಯಾಧೀಶರ ಸಂಖ್ಯೆ 31 ಕ್ಕೆ ಏರಿಕೆಯಾಗಲಿದೆ. ಈಗ ಒಟ್ಟಾರೆ 27 ಜನ ಸುಪ್ರೀಂ ಕೋರ್ಟ್ ನ್ಯಾಯಾಧೀಶರಿದ್ದಾರೆ. .ನ್ಯಾ.ಅನಿರುದ್ಧ ಬೋಸ್, ನ್ಯಾ. ಎಎಸ್ ಬೋಪಣ್ಣ, ನ್ಯಾ.ಬಿಆರ್ ಗವಾಯಿ, ನ್ಯಾ.ಸೂರ್ಯಕಾಂತ್ ಅವರು ಸುಪ್ರೀಂ ಕೋರ್ಟ್ ನ್ಯಾಯಾಧೀಶರಾಗಿ ಬಡ್ತಿ ಪಡೆಯಲಿದ್ದಾರೆ. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ