ಶನಿವಾರ ತಡರಾತ್ರಿ, ಭಾನುವಾರ ನಸುಕಿನ ವೇಳೆ ಬರೋಲಿ ಗ್ರಾಮದ ಮುಖ್ಯಸ್ಥನಾಗಿದ್ದ ಸುರೇಂದ್ರ ಸಿಂಗ್ ಅಪರಿಚಿತ ವ್ಯಕ್ತಿಗಳ ಗುಂಡೇಟಿಗೆ ಬಲಿಯಾದರು. ಅವರು ಮಲಗಿದ್ದಾಗ ಆತನ ಮನೆಗೆ ನುಗ್ಗಿದ ದುಷ್ಕರ್ಮಿಗಳು ಏಕಾಏಕಿ ಗುಂಡಿನ ಸುರಿಮಳೆಗೆರೆದು ಹತ್ಯೆ ಮಾಡಿದ್ದಾರೆ.ಅವರ ಮಗ ಅಭಯ್ ಸಿಂಗ್ ಈ ಕುರಿತು ಮಾದ್ಯಮಗಳಿಗೆ ತಿಳಿಸಿದ್ದಾರೆ.ಕೊಲೆ ಪ್ರಕರಣದಲ್ಲಿ ಏಳು ಜನರನ್ನು ಬಂಧಿಸಲಾಗಿದೆ.