ಅರವಿಂದ ಗಣಪತ್ ಸಾವಂತ್ : ಭಾರೀ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆ
ಗಿರಿರಾಜ್ ಸಿಂಗ್ : ಪಶುಸಂಗೋಪನೆ ಮತ್ತು ಮೀನುಗಾರಿಕೆ
ಗಜೇಂದ್ರ ಸಿಂಗ ಶೇಖಾವತ್ : ಜಲಶಕ್ತಿ, ಸ್ವತಂತ್ರ ಖಾತೆ
ಸಂತೋಷ್ ಕುಮಾರ್ ಗಂಗ್ವಾರ್ : ಕಾರ್ಮಿಕ ಮತ್ತು ಉದ್ಯೋಗ ಖಾತೆ
ರಾವ್ ಇಂದ್ರಜಿತ್ ಸಿಂಗ್ : ಕಾರ್ಯಕ್ರಮ ಅನುಷ್ಠಾನ ಮತ್ತು ಅಂಕಿ ಅಂಶ
ಶ್ರೀಪಾದ್ ಯೆಸ್ಸೋ ನಾಯಕ್ : ಆಯುರ್ವೇದ, ಯೋಗ, ಯುನಾನಿ, ರಕ್ಷಣಾ ಖಾತೆ ರಾಜ್ಯ ಸಚಿವರ ಹೊಣೆಗಾರಿಕೆ
ಡಾ.ಜಿತೇಂದ್ರ ಸಿಂಗ್ : ಈಶಾನ್ಯ ರಾಜ್ಯಗಳ ಅಭಿವೃದ್ಧಿ ಸಚಿವಾಲಯ ಮತ್ತು ಪ್ರಧಾನಿ ಕಾರ್ಯಾಲಯ ಸಚಿವ; ಬಾಹ್ಯಾಕಾಶ ಮತ್ತು ಪರಮಾಣು ಇಂಧನ
ಕಿರಣ್ ರಿಜುಜು : ಯುವಜನ ಮತ್ತು ಕ್ರೀಡಾ ಇಲಾಖೆ ಮತ್ತು ಅಲ್ಪಸಂಖ್ಯಾತ ವ್ಯವಹಾರ
ಪ್ರಹ್ಲಾದ್ ಸಿಂಗ್ ಪಟೇಲ್ : ಸಂಸ್ಕೃತಿ ಮತ್ತು ಪ್ರವಾಸೋದ್ಯಮ
ರಾಜ್ಕುಮಾರ್ ಸಿಂಗ್ : ಇಂಧನ ಖಾತೆ , ಮರುಬಳಕೆ ಇಂಧನ ಮತ್ತು ಕೌಶಲ್ಯಾಭಿವೃದ್ಧಿ
ಹರ್ದೀಪ್ ಸಿಂಗ್ ಪುರಿ : ವಸತಿ ಮತ್ತು ನಗರಾಭಿವೃದ್ಧಿ , ನಾಗರಿಕ ವಿಮಾನಯಾನ, ವಾಣಿಜ್ಯ ಮತ್ತು ಕೈಗಾರಿಕೆ
ಮನ್ಸುಕ್ ಎಲ್ ಮಾಂಡವೀಯಾ : ಹಡಗು, ರಾಸಯನಿಕ ಮತ್ತು ರಸಗೊಬ್ಬರ ಖಾತೆ
ರಾಜ್ಯ ಸಚಿವರು
ಫಗ್ಗನ್ ಸಿಂಗ್ ಕುಲಸ್ತೆ : ಉಕ್ಕು ಖಾತೆ
ಅಶ್ವಿನ್ ಕುಮಾರ್ ಚೌಬೆ : ಆರೋಗ್ಯ ಮತ್ತು ಕುಟುಂಬ ಕಲ್ಯಾಣ
ಅರ್ಜುನ್ ರಾಮ್ ಮೇಘ್ವಾಲ್ : ಸಂಸದೀಯ ವ್ಯವಹಾರಗಳು, ಭಾರೀ ಕೈಗಾರಿಕೆ
ನಿವೃತ್ತ ಜನರಲ್ ವಿ.ಕೆ.ಸಿಂಗ್ : ರಾಜ್ಯ ಹೆದ್ದಾರಿ ಮತ್ತು ಸಾರಿಗೆ
ಕೃಷ್ಣನ್ ಪಾಲ್ : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
ದಾನ್ವೆ ರಾವ್ ಸಾಹೇಬ್ ದಾದಾ ರಾವ್ : ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ನಾಗರಿಕ ಪೂರೈಕೆ
ಜಿ ಕೃಷ್ಣನ್ ರೆಡ್ಡಿ : ಗೃಹ ಖಾತೆ
ಪರ್ಷೋತ್ತಮ್ ರುಪಾಲಾ : ಕೃಷಿ ಮತ್ತು ರೈತರ ಕಲ್ಯಾಣ
ರಾಮ್ದಾಸ್ ಅಠಾವಲೆ : ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
ಸಾಧ್ವಿ ನಿರಂಜನ್ ಜ್ಯೋತಿ : ಗ್ರಾಮೀಣಾಭಿವೃದ್ಧಿ
ಬಾಬುಲ್ ಸುಪ್ರಿಯೋ : ಪರಿಸರ, ಹವಾಮಾನ ಬದಲಾವಣೆ
ಸಂಜೀವ್ ಕುಮಾರ್ ಬಲ್ಯಾನ್ : ಪಶುಸಂಗೋಪನೆ, ಮೀನುಗಾರಿಕೆ
ಧೋತ್ರೆ ಸಂಜಯ್ ಶಾಮ್ರಾವ್ : ಮಾನವ ಸಂಪನ್ಮೂಲ, ಸಂಪರ್ಕ, ಮಾಹಿತಿ ತಂತ್ರಜ್ಞಾನ
ಅನುರಾಗ್ ಸಿಂಗ್ ಠಾಕೂರ್ : ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳು
ಸುರೇಶ್ ಅಂಗಡಿ : ರೈಲ್ವೆ ಖಾತೆ
ನಿತ್ಯಾನಂದ್ ರೈ : ಗೃಹ ವ್ಯವಹಾರಗಳು
ರತ್ತನ್ ಲಾಲ್ ಕಟಾರಿಯಾ : ಜಲಶಕ್ತಿ, ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ
ವಿ.ಮುರಳೀಧರನ್ : ವಿದೇಶಾಂಗ ವ್ಯವಹಾರಗಳು, ಸಂಸದೀಯ ವ್ಯವಹಾರ
ರೇಣುಕಾ ಸಿಂಗ್ ಸರುತಾ : ಬುಡಕಟ್ಟು ವ್ಯವಹಾರ
ಸೋಮ್ ಪರ್ಕಾಶ್ : ವಾಣಿಜ್ಯ ಮತ್ತು ಕೈಗಾರಿಕೆ
ರಾಮೇಶ್ವರ್ ತೇಲಿ : ಆಹಾರ ಸಂಸ್ಕರಣೆ
ಪ್ರತಾಪ್ ಚಂದ್ರ ಸಾರಂಗಿ : ಸಣ್ಣ ಮತ್ತು ಮಧ್ಯಮ ಕೈಗಾರಿಕೆ, ಪಶುಸಂಗೋಪನೆ, ಮೀನುಗಾರಿಕೆ
ಕೈಲಾಶ್ ಚೌಧರಿ : ಕೃಷಿ ಮತ್ತು ರೈತರ ಕಲ್ಯಾಣ
ಸುಶ್ರಿ ದೆಬಾಶ್ರೀ ಚೌಧರಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಖಾತೆ
ಪ್ರಧಾನಿ ಸಲಹೆ ಮೇರೆಗೆ ರಾಷ್ಟ್ರಪತಿ ಅವರು ನೂತನ ಸಚಿವರುಗಳಿಗೆ ಖಾತೆ ಹಂಚಿಕೆ ಮಾಡಿದ್ದಾರೆ.