ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ

ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ . 
ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ
ಬಾಬರಿ ಮಸೀದಿ ತೀರ್ಪು ಹಿನ್ನೆಲೆ ಸಾಮಾಜಿಕ ತಾಣಗಳ ಮೇಲೆ ನಿರ್ಬಂಧ
Updated on

ಲಖನೌ: ರಾಮಜನ್ಮಭೂಮಿ-ಬಾಬ್ರಿ ಮಸೀದಿ ಮೂಲ ನಿವೇಶನ ವಿವಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ತೀರ್ಪು ಸದ್ಯವೇ ಬರುವ ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣಗಳ ನಿಯಂತ್ರಣಕ್ಕೆ ಉತ್ತರಪ್ರದೇಶ ಸರ್ಕಾರ ಮುಂದಾಗಿದೆ . 

ಜನರು ವಾಟ್ಸಪ್, ಟ್ವೀಟರ್, ಟೆಲಿಗ್ರಾಮ್ ಹಾಗೂ ಇನ್ಸ್ ಸ್ಟಾಗ್ರಾಂ ಸೇರಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಯಾವುದೇ ತೆರನಾದ ಮಾನಹಾನಿಯಾಗುವಂತಹ, ಧಕ್ಕೆ ತರುವಂತಹ ವಿಷಯಗಳನ್ನು ಹಂಚಿಕೊಳ್ಳದಂತೆ ನಿರ್ಬಂಧ ವಿಧಿಸಿ ಉತ್ತರಪ್ರದೇಶ ಸರ್ಕಾರ ನಾಲ್ಕುಪುಟಗಳ ನಿರ್ದೇಶನ ನೀಡಿದೆ ಎಂದೂ ವರದಿಯಾಗಿದೆ. 

ಸುಮಾರು ಎರಡು ತಿಂಗಳ ಕಾಲ ಈ ನಿರ್ಬಂಧ ಅಯೋಧ್ಯೆಯಲ್ಲಿ ಮುಂದುವರಿಯಲಿದ್ದು, ಈ ಸಮಯದಲ್ಲಿ ವಿದ್ಯುನ್ಮಾನ ಮಾಧ್ಯಮಗಳಲ್ಲಿ ನಡೆಯಲಿರುವ ಯಾವುದೇ ಚರ್ಚೆಯನ್ನು ನಡೆಸದಂತೆ ನಿರ್ಬಂಧ ಹೇರಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com