ಆಂಧ್ರ ಪ್ರದೇಶದ ಚಿತ್ತೂರಿನಲ್ಲಿ ಭೀಕರ ಅಪಘಾತ: 12 ಮಂದಿ ದುರ್ಮರಣ, ಹಲವರಿಗೆ ಗಂಭೀರ ಗಾಯ

ಜಿಲ್ಲೆಯ ಬಂಗರುಪಲೆಂ ಮಂಡಲದಲ್ಲಿ ಶನಿವಾರ ಟ್ರಕ್‍ವೊಂದು ಓಮ್ನಿ ವ್ಯಾನ್ ಮತ್ತು ಇತರ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 
ಅಪಘಾತ
ಅಪಘಾತ
Updated on

ಚಿತ್ತೂರು(ಆಂಧ್ರಪ್ರದೇಶ): ಜಿಲ್ಲೆಯ ಬಂಗರುಪಲೆಂ ಮಂಡಲದಲ್ಲಿ ಶನಿವಾರ ಟ್ರಕ್‍ವೊಂದು ಓಮ್ನಿ ವ್ಯಾನ್ ಮತ್ತು ಇತರ ಎರಡು ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ನಾಲ್ಕು ಮಹಿಳೆಯರು ಸೇರಿದಂತೆ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. 

ಚಿತ್ತೂರು-ಬೆಂಗಳೂರು ಹೆದ್ದಾರಿಯ ಮೊಗಿಲಿ ಘಾಟ್‌ ಬಳಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. 
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com