ಮಹಾ ಬೆಳವಣಿಗೆ: ಶಿವಸೇನೆ ಬೇಡಿಕೆಯನ್ನು ತಿರಸ್ಕರಿಸಿದ ರಾಜ್ಯಪಾಲರು! 

ಸರ್ಕಾರ ರಚನೆ ಸಂಬಂಧ ಶಿವಸೇನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಶಿವಸೇನೆ ಮುಂದಿಟ್ಟ ಬೇಡಿಕೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. 
ಮಹಾ ಬೆಳವಣಿಗೆ: ಶಿವಸೇನೆ ಬೇಡಿಕೆಯನ್ನು ತಿರಸ್ಕರಿಸಿದ ರಾಜ್ಯಪಾಲರು!
ಮಹಾ ಬೆಳವಣಿಗೆ: ಶಿವಸೇನೆ ಬೇಡಿಕೆಯನ್ನು ತಿರಸ್ಕರಿಸಿದ ರಾಜ್ಯಪಾಲರು!
Updated on

ಮುಂಬೈ: ಸರ್ಕಾರ ರಚನೆ ಸಂಬಂಧ ಶಿವಸೇನೆ ರಾಜ್ಯಪಾಲರನ್ನು ಭೇಟಿ ಮಾಡಿದ್ದು, ಶಿವಸೇನೆ ಮುಂದಿಟ್ಟ ಬೇಡಿಕೆಯನ್ನು ರಾಜ್ಯಪಾಲರು ತಿರಸ್ಕರಿಸಿದ್ದಾರೆ. 

ನ.11 ರಂದು ರಾಜ್ಯಪಾಲರ ಭೇಟಿ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿರುವ ಶಿವಸೇನೆ ಶಾಸಕ ಆದಿತ್ಯ ಠಾಕ್ರೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. 

ಸರ್ಕಾರ ರಚಿಸಲು ಆಹ್ವಾನ ನೀಡಿದ್ದ ರಾಜ್ಯಪಾಲರ ಬಳಿ ನಾವು ಸರ್ಕಾರ ರಚನೆಗೆ ಸಂಬಂಧಿಸಿದಂತೆ 2 ದಿನ ಕಾಲಾವಕಾಶ ಕೋರಿದ್ದೆವು, ಆದರೆ ಹೆಚ್ಚಿನ ಕಾಲಾವಕಾಶ ನೀಡಲು ರಾಜ್ಯಪಾಲರು ನಿರಾಕರಿಸಿದ್ದಾರೆ. ಸ್ಥಿರ ಸರ್ಕಾರ ರಚಿಸಲು ಬಯಸುತ್ತೇವೆ. ಹೆಚ್ಚಿನ ಸಮಯ ನೀಡಲು ರಾಜ್ಯಪಾಲರಿಗೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com