ಕಾಶ್ಮೀರದ ರೈತರ ರಕ್ಷಣೆಗೆ ಧಾವಿಸಿದ ಕೇಂದ್ರ ಸರ್ಕಾರ
ದೇಶ
ಕಾಶ್ಮೀರದ ರೈತರ ರಕ್ಷಣೆಗೆ ಧಾವಿಸಿದ ಕೇಂದ್ರ ಸರ್ಕಾರ
ಜಮ್ಮು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಅಭಿವೃದ್ಧಿಯ ಹೊಸ ಪರ್ವ ಬರೆಯಲು ನಿರ್ಧಾರ ಮಾಡಿರುವ ಕೇಂದ್ರ ಸರ್ಕಾರ ಜಮ್ಮು – ಕಾಶ್ಮೀರ, ಲಡಾಖ್ ಪ್ರಾಂತ್ಯದ ರೈತರಿಗೆ ನೆರವಿನ ಹಸ್ತ ಚಾಚಲು ಮುಂದಾಗಿದೆ.
ನವದೆಹಲಿ: ಜಮ್ಮು ಕಾಶ್ಮೀರ ಮತ್ತು ಲಡಾಖ್ ಪ್ರದೇಶದಲ್ಲಿ ಅಭಿವೃದ್ಧಿಯ ಹೊಸ ಪರ್ವ ಬರೆಯಲು ನಿರ್ಧಾರ ಮಾಡಿರುವ ಕೇಂದ್ರ ಸರ್ಕಾರ ಜಮ್ಮು – ಕಾಶ್ಮೀರ, ಲಡಾಖ್ ಪ್ರಾಂತ್ಯದ ರೈತರಿಗೆ ನೆರವಿನ ಹಸ್ತ ಚಾಚಲು ಮುಂದಾಗಿದೆ.
ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿತ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕೇಸರಿ ಮತ್ತು ಪೀಚ್ ಹಣ್ಣುಗಳೂ, ಅಕ್ರೋಟ್ ಬೆಳೆಯುವ ರೈತರಿಗೆ ನಬಾರ್ಡ್ ಮೂಲಕ ಸಾಲಸೌಲಭ್ಯ ಕಲ್ಪಿಸಿಕೊಡಲು ಬ್ಯಾಂಕ್ ಗೆ ಸೂಕ್ತ ನಿರ್ದೇಶನ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ