ಅಯೋಧ್ಯೆ ರಾಮಜನ್ಮಭೂಮಿ ತೀರ್ಪು ಪ್ರಕಟಿಸಿದ್ದ ನ್ಯಾ.ಅಬ್ದುಲ್ ನಜೀರ್ ಗೆ ಪಿಎಫ್ಐ ನಿಂದ ಜೀವ ಬೆದರಿಕೆ ಹಿನ್ನೆಲೆ ಝೆಡ್ ಪ್ಲಸ್ ಭದ್ರತೆ

ಅಯೋಧ್ಯೆ ರಾಮಜನ್ಮಭೂಮಿ ತೀರ್ಪನ್ನು ಪ್ರಕಟಿಸಿದ್ದ ಪಂಚಸದಸ್ಯ ಪೀಠದಲ್ಲಿದ್ದ ನ್ಯಾ. ಅಬ್ದುಲ್ ನಜೀರ್ ಅವರಿಗೆ ಪಿಎಫ್ಐ ನಿಂದ ಬೆದರಿಕೆ ಬಂದಿದೆ. 
ಅಯೋಧ್ಯೆ ರಾಮಜನ್ಮಭೂಮಿ ತೀರ್ಪು ಪ್ರಕಟಿಸಿದ್ದ ನ್ಯಾ.ಅಬ್ದುಲ್ ನಜೀರ್ ಗೆ ಪಿಎಫ್ಐ ನಿಂದ ಜೀವ ಬೆದರಿಕೆ ಹಿನ್ನೆಲೆ ಝೆಡ್ ಪ್ಲಸ್ ಭದ್ರತೆ
Updated on

ನವದೆಹಲಿಛ ಅಯೋಧ್ಯೆ ರಾಮಜನ್ಮಭೂಮಿ ತೀರ್ಪನ್ನು ಪ್ರಕಟಿಸಿದ್ದ ಪಂಚಸದಸ್ಯ ಪೀಠದಲ್ಲಿದ್ದ ನ್ಯಾ. ಅಬ್ದುಲ್ ನಜೀರ್ ಅವರಿಗೆ ಪಿಎಫ್ಐ ನಿಂದ ಬೆದರಿಕೆ ಬಂದಿದೆ. 

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸಂಘಟನೆಯಿಂದ ನ್ಯಾಯಮೂರ್ತಿಗಳಿಗೆ ಬೆದರಿಕೆ ಬಂದಿರುವ ಹಿನ್ನೆಲೆಯಲ್ಲಿ ಅವರಿಗೆ ಹಾಗೂ ಅವರ ಕುಟುಂಬ ಸದಸ್ಯರಿಗೆ ಝೆಡ್ ಶ್ರೇಣಿಯ ಭದ್ರತೆಯನ್ನು ನೀಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. 

ನ್ಯಾಯಾಧೀಶರಿಗೆ ಭದ್ರತೆ ಒದಗಿಸುವ ಸಂಬಂಧ ಕೇಂದ್ರ ಗೃಹ ಇಲಾಖೆ ಕೇಂದ್ರ ಮೀಸಲು ಪೊಲೀಸ್ ಪಡೆ ಹಾಗೂ ಸ್ಥಳೀಯ ಪೊಲೀಸರಿಗೆ ನಿರ್ದೇಶನ ನೀಡಿದ್ದು, ಪಿಎಫ್ಐ ಹಾಗೂ ಇತರ ಸಂಘಟನೆಗಳಿಂದ ಅವರಿಗೆ ಜೀವ ಬೆದರಿಕೆ ಇರುವುದರ ಬಗ್ಗೆ ಎಚ್ಚರಿಸಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com