ಅಯೋಧ್ಯೆ ಐತಿಹಾಸಿಕ ತೀರ್ಪು: ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲೂ ವಕ್ಫ್ ಬೋರ್ಡ್ ನಿರ್ಧಾರ!

ಅಯೋಧ್ಯೆ ಐತಿಹಾಸಿಕ ತೀರ್ಪು ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ.
ಅಯೋಧ್ಯೆ
ಅಯೋಧ್ಯೆ
Updated on

ನವದೆಹಲಿ: ಅಯೋಧ್ಯೆ ಐತಿಹಾಸಿಕ ತೀರ್ಪು ಸಂಬಂಧ ಮರು ಪರಿಶೀಲನಾ ಅರ್ಜಿ ಸಲ್ಲಿಸದಿರಲು ಸುನ್ನಿ ವಕ್ಫ್ ಬೋರ್ಡ್ ನಿರ್ಧರಿಸಿದೆ. 

ವಕ್ಫ್ ಬೋರ್ಡ್ ನ 7 ದಾವೆದಾರರ ನಡೆಸಿದ ಸಭೆಯಲ್ಲಿ 6 ದಾವೆದಾರರು ಮರು ಪರಿಶೀಲನಾ ಅರ್ಜಿಸಲು ಒಪ್ಪದ ಹಿನ್ನೆಲೆಯಲ್ಲಿ ಈ ತೀರ್ಮಾನಕ್ಕೆ ಬರಲಾಗಿದೆ ಎನ್ನಲಾಗಿದೆ. 

ಸುಪ್ರೀಂ ಕೋರ್ಟ್ ವಿವಾದಿತ ಭೂಮಿಯನ್ನು ರಾಮಲಲ್ಲಾಗೆ ನೀಡಿತ್ತು. ಇನ್ನು ಬಾಬರಿ ಮಸೀದಿ ಧ್ವಂಸ ಮಾಡಿ ಮತ್ತೊಂದು ಧರ್ಮದ ಆಚರಣೆಗೆ ಧಕ್ಕೆ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಅಯೋಧ್ಯೆಯಲ್ಲೇ ವಕ್ಫ್ ಬೋರ್ಡ್ ಗೆ 5 ಎಕರೆ ಭೂಮಿಯನ್ನು ನೀಡಲು ಆದೇಶಿಸಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com