ಪಾಟ್ನಾದಲ್ಲಿ  ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ

ಪಾಟ್ನಾದಲ್ಲಿ  ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ
ಪಾಟ್ನಾದಲ್ಲಿ  ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ

ನವದೆಹಲಿ: ಕಳೆದ 25 ವರ್ಷಗಳಲ್ಲಿ ಕಂಡರಿಯದ ಮಹಾಮಳೆ ಮತ್ತು ಸಂಬಂಧಿತ ಅವಘಡಗಳಿಗೆ ದೇಶದ ವಿವಿಧ ರಾಜ್ಯದಲ್ಲಿ ಒಂದು ಸಾವಿರದ 600ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಮಹಾರಾಷ್ಟ್ರವೊಂದರಲ್ಲೇ ಪ್ರವಾಹದಿಂದ 371 ಮಂದಿ ಅಸುನೀಗಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿ-ಅಂಶಗಳು ಹೇಳಿದೆ.

ಬಿಹಾರದ ರಾಜಧಾನಿ ಪಾಟ್ನಾ ನಗರದಲ್ಲಿನ ಪ್ರವಾಹ 20 ಲಕ್ಷ ಜನರ ಬದುಕನ್ನು ಮೂರಾಬಟ್ಟೆ ಮಾಡಿಹಾಕಿದೆ. ದಿನನಿತ್ಯದ ಅವಶ್ಯಕತೆಗಳಾದ ಕುಡಿಯುವ ನೀರು, ಹಾಲು, ಆಹಾರ ಪದಾರ್ಥಗಳಿಗೂ ಪರದಾಡುವಂತಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com