ಪಾಟ್ನಾದಲ್ಲಿ  ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ

ಪಾಟ್ನಾದಲ್ಲಿ  ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ
ಪಾಟ್ನಾದಲ್ಲಿ  ನೀರು, ಹಾಲು, ಆಹಾರ ಪದಾರ್ಥಗಳಿಗೆ ಹಾಹಾಕಾರ
Updated on

ನವದೆಹಲಿ: ಕಳೆದ 25 ವರ್ಷಗಳಲ್ಲಿ ಕಂಡರಿಯದ ಮಹಾಮಳೆ ಮತ್ತು ಸಂಬಂಧಿತ ಅವಘಡಗಳಿಗೆ ದೇಶದ ವಿವಿಧ ರಾಜ್ಯದಲ್ಲಿ ಒಂದು ಸಾವಿರದ 600ಕ್ಕೂ ಹೆಚ್ಚು ಜನ ಮೃತಪಟ್ಟಿದ್ದು ಮಹಾರಾಷ್ಟ್ರವೊಂದರಲ್ಲೇ ಪ್ರವಾಹದಿಂದ 371 ಮಂದಿ ಅಸುನೀಗಿದ್ದಾರೆ ಎಂದು ಕೇಂದ್ರ ಸರ್ಕಾರದ ಅಂಕಿ-ಅಂಶಗಳು ಹೇಳಿದೆ.

ಬಿಹಾರದ ರಾಜಧಾನಿ ಪಾಟ್ನಾ ನಗರದಲ್ಲಿನ ಪ್ರವಾಹ 20 ಲಕ್ಷ ಜನರ ಬದುಕನ್ನು ಮೂರಾಬಟ್ಟೆ ಮಾಡಿಹಾಕಿದೆ. ದಿನನಿತ್ಯದ ಅವಶ್ಯಕತೆಗಳಾದ ಕುಡಿಯುವ ನೀರು, ಹಾಲು, ಆಹಾರ ಪದಾರ್ಥಗಳಿಗೂ ಪರದಾಡುವಂತಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com