ಬಿಹಾರ ಪ್ರವಾಹಕ್ಕೆ ಕೇಂದ್ರ ಸಚಿವರು ನೀಡಿದ ಕಾರಣ ಏನು ಗೊತ್ತೇ?

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಅಪಾಯದ ಪರಿಸ್ಥಿತಿ ತಲುಪಿದ್ದು, ಕೇಂದ್ರ ಸಚಿವರು ಅಶ್ವಿನಿ ಚೌಬೆ ಅವರ ಪ್ರಕಾರ ಪ್ರವಾಹ ಪರಿಸ್ಥಿತಿ ಉಂಟಾಗಲು ನಕ್ಷತ್ರ ಕಾರಣ ಎಂದು ಹೇಳಿದ್ದಾರೆ. 
ಬಿಹಾರ ಪ್ರವಾಹ
ಬಿಹಾರ ಪ್ರವಾಹ

ನವದೆಹಲಿ: ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಅಪಾಯದ ಪರಿಸ್ಥಿತಿ ತಲುಪಿದ್ದು, ಕೇಂದ್ರ ಸಚಿವರು ಅಶ್ವಿನಿ ಚೌಬೆ ಅವರ ಪ್ರಕಾರ ಪ್ರವಾಹ ಪರಿಸ್ಥಿತಿ ಉಂಟಾಗಲು ನಕ್ಷತ್ರ ಕಾರಣ ಎಂದು ಹೇಳಿದ್ದಾರೆ. 

ಬಿಹಾರದಲ್ಲಿ ಪ್ರವಾಹ ಉಂಟಾಗಲು ಹತಿಯಾ ನಕ್ಷತ್ರ ಕಾರಣ, ಇದರಿಂದಾಗಿ ಅತಿ ಹೆಚ್ಚು ಮಳೆ ಸುರಿಯುತ್ತದೆ ಎಂದು ಅಶ್ವಿನಿ ಚೌಬೆ ಹೇಳಿದ್ದಾರೆ. 

ಮೈತ್ರಿ ಸರ್ಕಾರ, ಜಿಲ್ಲಾಡಳಿತಗಳು ಹಾಗೂ ವಿಪತ್ತು ನಿರ್ವಹಣಾ ಇಲಾಖೆ ನಿರಂತರವಾಗಿ ರಕ್ಷಣಾ ಕಾರ್ಯಾಚರಣೆಗಳಲ್ಲಿ ತೊಡಗಿವೆ ಎಂದು ಅಶ್ವಿನಿ ಚೌಬೆ ತಿಳಿಸಿದ್ದಾರೆ.
 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com