ಮುಂಬೈ ಈಶಾನ್ಯ ಕ್ಷೇತ್ರದಿಂದ ಸೋಮಯ್ಯ ಕಣಕ್ಕಿಳಿಯುವುದನ್ನು ಶಿವಸೇನೆ ತೀವ್ರವಾಗಿ ವಿರೋಧಿಸಿತ್ತು. ಈ ಹಿನ್ನೆಲೆಯಲ್ಲಿ ಕ್ಷೇತ್ರದಿಂದ ಅಭ್ಯರ್ಥಿಯನ್ನು ಬದಲಾವಣೆ ಮಾಡಿರುವ ಬಿಜೆಪಿ ಮನೋಜ್ ಕೊಟಕ್ ಅವರನ್ನು ಕಣಕ್ಕಿಳಿಸಿದೆ. ಬಿಜೆಪಿ ನಾಯಕರಾಗಿರುವ ಕಿರಿತ್ ಸೋಮಯ್ಯ ಶಿವಸೇನೆಯ ಟೀಕಾಕಾರಾಗಿ ಗುರುತಿಸಿಕೊಂಡಿದ್ದರು.