ಪತ್ರಕರ್ತ ರಾಜ್ ದೀಪ್ ಸರ್ದೇಸಾಯಿ ಅವರ ವಾಹಿನಿಯ ಕಾರ್ಯಕ್ರಮದಲ್ಲಿ ನಟಿ ಉರ್ಮಿಳಾ ಮತೋಂಡ್ಕರ್ ಹಿಂದೂ ಧರ್ಮ ಇಡೀ ಜಗತ್ತಿನಲ್ಲೇ ಅತ್ಯಂತ ಹಿಂಸಾತ್ಮಕ ಧರ್ಮ ಎಂದು ಜರಿದಿದ್ದರು. ವಾಹಿನಿಯಲ್ಲಿ ಈ ರೀತಿಯ ಹೇಳಿಕೆ ನೀಡುವುದಕ್ಕೆ ಅವಕಾಶ ನೀಡಿದ್ದಾರೆ ಎಂದು ಆರೋಪಿಸಿ ರಾಜ್ ದೀಪ್ ಸರ್ದೇಸಾಯಿ ವಿರುದ್ಧವೂ ಸುರೇಶ್ ನಖುವಾ ಪೊಲೀಸರಿಗೆ ನೀಡಿರುವ ದೂರಿನಲ್ಲಿ ಹೇಳಿದ್ದಾರೆ.