ನವದೆಹಲಿ: ಕೇಂದ್ರ ಸರ್ಕಾರ ಫ್ರಾನ್ಸ್ ನೊಂದಿಗೆ ಮಾಡಿಕೊಂಡಿದ್ದ ರಫೆಲ್ ಯುದ್ಧ ವಿಮಾನ ಒಪ್ಪಂದದಲ್ಲಿ ಹಗರಣ ನಡೆದಿದೆ ಎಂದು ಆಕ್ಷೇಪಿಸಿ ಸುಪ್ರೀಂ ಕೋರ್ಟ್ ಗೆ ಪುನರ್ ಪರಿಶೀಲನಾ ಅರ್ಜಿ ಸಲ್ಲಿಸಿದವರಲ್ಲಿ ಒಬ್ಬರಾದ ಕೇಂದ್ರದ ಮಾಜಿ ಸಚಿವ ಅರುಣ್ ಶೌರಿ ಸುಪ್ರೀಂ ಕೋರ್ಟ್ ಬುಧವಾರ ನೀಡಿರುವ ತೀರ್ಪಿನ ಬಗ್ಗೆ ಹರ್ಷ ವ್ಯಕ್ತಪಡಿಸಿದ್ದಾರೆ.