ನವದೆಹಲಿ: ರಫೆಲ್ ಯುದ್ಧ ವಿಮಾನ ಒಪ್ಪಂದ ಬಗ್ಗೆ ನೀಡಿರುವ ತೀರ್ಪನ್ನು ಮರುಪರಿಶೀಲಿಸುವ ವಿಶೇಷ ಹಕ್ಕನ್ನು ನೀಡಬಾರದು ಎಂಬ ಕೇಂದ್ರ ಸರ್ಕಾರದ ಆಕ್ಷೇಪವನ್ನು ಸುಪ್ರೀಂ ಕೋರ್ಟ್ ತಳ್ಳಿಹಾಕಿರುವುದಕ್ಕೆ ಕಾಂಗ್ರೆಸ್ ಸಂತಸ ವ್ಯಕ್ತಪಡಿಸಿದೆ.
ಕೋರ್ಟ್ ತೀರ್ಪನ್ನು ಸ್ವಾಗತಿಸಿರುವ ಕಾಂಗ್ರೆಸ್, ಇದು ದೇಶಕ್ಕೆ ಸಂದ ಜಯ ಎಂದು ಹೇಳಿದೆ.
This is a victory for India! We welcome the Supreme Court’s judgement to review the Rafale petition. Satyamev Jayate!