"ಇಂದು 100 ವರ್ಷಗಳ ಹಿಂದೆ, ನಮ್ಮ ಪ್ರೀತಿಯ ಸ್ವಾತಂತ್ರ್ಯ ಯೋಧರು ಜಲಿಯನ್ ವಾಲಾಭಾಗ್ ನಲ್ಲಿ ಹುತಾತ್ಮರಾಗಿದ್ದರು, ಒಂದು ಭೀಕರವಾದ ಹತ್ಯಾಕಾಂಡ, ನಾಗರಿಕತೆಯ ಪಾಲಿಗೆ ಕೆಟ್ಟ ದೆಇನ ಅದಾಗಿತ್ತು. ಆ ದಿನದ ತ್ಯಾಗವನ್ನು ಭಾರತ ಎಂದಿಗೂ ಮರೆಯುವುದಿಲ್ಲ. ಅಂದಿನ ಗಂಬೀರ ದಾಳಿಯಲ್ಲಿ ಸಾವನ್ನಪ್ಪಿದ ಎಲ್ಲರಿಗೆ ನಮ್ಮ ನಮನಗಳು" ರಾಷ್ಟ್ರಪತಿ ಕೋವಿಂದ್ ಟ್ವೀಟ್ ಮಾಡಿದ್ದಾರೆ.