ಈ ಸಂಬಂಧ ಪ್ರಮುಖ ತನಿಖಾ ಸಂಸ್ಥೆಗಳಾದ ಸಿಬಿಐ, ಐಟಿ, ದೆಹಲಿ ಪೊಲೀಸ್ ಮುಖ್ಯಸ್ಥರಿಗೆ ತ್ರಿಸದಸ್ಯ ಪೀಠ ಸಮನ್ಸ್ ಜಾರಿ ಮಾಡಿದ್ದು, ಇದು ವಿಚಾರಣೆ ಅಲ್ಲ. ಸಿಬಿಐ, ಐಬಿ ಮತ್ತು ದೆಹಲಿ ಪೊಲೀಸ್ ಮುಖ್ಯಸ್ಥರು ನಾವು ಸಭೆ ನಡೆಸಬೇಕಿದೆ. ಹೀಗಾಗಿ ಇಂದು ನ್ಯಾಯಮೂರ್ತಿಗಳ ಚೆಂಬರ್ನಲ್ಲಿ ಮಧ್ಯಾಹ್ನ 12.30ಕ್ಕೆ ಬಂದು ಭೇಟಿಯಾಗಬೇಕು. ಮತ್ತು ಕೋರ್ಟ್ ವಿಚಾರಣೆ ಮಧ್ಯಾಹ್ನ 3 ಗಂಟೆಯಿಂದ ಮತ್ತೆ ಆರಂಭವಾಗಲಿದೆ ಎಂದು ಕೋರ್ಟ್ ಹೇಳಿದೆ.