ಚೆನ್ನೈ: ಏಪ್ರಿಲ್ 29ರ ವೇಳೆಗೆ ತಮಿಳುನಾಡಿಗೆ ಫನಿ ಚಂಡಮಾರುತ ಅಪ್ಪಳಿಸಲಿದ್ದು, ರಾಜಧಾನಿ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ..ಕಡಿಮೆ ಒತ್ತಡದ ಪರಿಣಾಮ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಬೀಸುತ್ತಿರುವ ಭಾರೀ ಗಾಳಿ ವಾಯುವ್ಯ ಭಾಗದ ಮೂಲಕ ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ. .ತಮಿಳುನಾಡಿನ ದಕ್ಷಿಣ ಮತ್ತು ಒಳನಾಡಿನ ಜಿಲ್ಲೆಗಳು ಹಾಗೂ ವಿಶೇಷವಾಗಿ ಚೆನ್ನೈ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ..ಈ ಚಂಡಮಾರುತ ತಮಿಳುನಾಡು ಹಾಗೂ ಶ್ರೀಲಂಕಾ ಮೂಲಕ ಚಲಿಸಲಿದೆ. ಪುದುಚೇರಿಯಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದ್ದು, ತಮಿಳುನಾಡಿನಲ್ಲಿ ಅಧಿಕ ಮಳೆಯಾಗಲಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ಚೆನ್ನೈ: ಏಪ್ರಿಲ್ 29ರ ವೇಳೆಗೆ ತಮಿಳುನಾಡಿಗೆ ಫನಿ ಚಂಡಮಾರುತ ಅಪ್ಪಳಿಸಲಿದ್ದು, ರಾಜಧಾನಿ ಚೆನ್ನೈನಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ..ಕಡಿಮೆ ಒತ್ತಡದ ಪರಿಣಾಮ ದಕ್ಷಿಣ ಬಂಗಾಳ ಕೊಲ್ಲಿಯಲ್ಲಿ ಬೀಸುತ್ತಿರುವ ಭಾರೀ ಗಾಳಿ ವಾಯುವ್ಯ ಭಾಗದ ಮೂಲಕ ತಮಿಳುನಾಡು ಕರಾವಳಿಗೆ ಅಪ್ಪಳಿಸಲಿದೆ. .ತಮಿಳುನಾಡಿನ ದಕ್ಷಿಣ ಮತ್ತು ಒಳನಾಡಿನ ಜಿಲ್ಲೆಗಳು ಹಾಗೂ ವಿಶೇಷವಾಗಿ ಚೆನ್ನೈ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ..ಈ ಚಂಡಮಾರುತ ತಮಿಳುನಾಡು ಹಾಗೂ ಶ್ರೀಲಂಕಾ ಮೂಲಕ ಚಲಿಸಲಿದೆ. ಪುದುಚೇರಿಯಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದ್ದು, ತಮಿಳುನಾಡಿನಲ್ಲಿ ಅಧಿಕ ಮಳೆಯಾಗಲಿದೆ..KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ