ಪಾಕ್ ಉಗ್ರ ಸಂಘಟನೆಯಿಂದ ಪ್ರಕಟಗೊಂಡಿರುವ 2 ಪ್ರತ್ಯೇಕ ಪತ್ರಗಳಿಂದ ಈ ಮಾಹಿತಿ ಬಹಿರಂಗಗೊಂಡಿದ್ದು, ಪತ್ರದಲ್ಲಿ ತಮ್ಮ ಮುಂದಿನ ಟಾರ್ಗೆಟ್ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್, ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಎಂದು ತಿಳಿಸಲಾಗಿದೆ. ಈ ಮಾಹಿತಿಯನ್ನು ಉತ್ತರ ಪ್ರದೇಶ ಪೊಲೀಸರು ನೀಡಿದ್ದಾರೆ.