ಒಂದು ಕಡೆ ಬುಂದೇಲ್ ಖಂಡದಲ್ಲಿ ಮನುಷ್ಯರು, ಪ್ರಾಣಿ, ಪಕ್ಷಿಗಳು ಕುಡಿಯಲು ನೀರಿಲ್ಲದೆ ಪರದಾಡುತ್ತಿದ್ದಾರೆ. ಮತ್ತೊಂದು ಕಡೆ ಪ್ರಧಾನ ಪ್ರಚಾರ ಮಂತ್ರಿ(ಮೋದಿ)ಯ ಸ್ವಾಗತಕ್ಕಾಗಿ ಕುಡಿಯುವ ನೀರಿನಿಂದ ರಸ್ತೆಗಳನ್ನು ಸ್ವಚ್ಛಗೊಳಿಸುವ ಮೂಲಕ ವ್ಯರ್ಥ ಮಾಡಲಾಗುತ್ತಿದೆ ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ವಾಗ್ದಾಳಿ ನಡೆಸಿದರು.