ಅಂತೆಯೇ ಹಗರದಣಲ್ಲಿ ಐಪಿಎಸ್ ಅಧಿಕಾರಿ ರಾಜೀವ್ ಕುಮಾರ್ ಅವರ ಪಾತ್ರದ ಕುರಿತು ಸಿಬಿಐ ಸಾಬೀತು ಮಾಡುಬೇಕು. ಆ ಬಳಿಕವಷ್ಟೇ ಅವರನ್ನು ಪೊಲೀಸ್ ವಶಕ್ಕೆ ನೀಡಿ ವಿಚಾರಣೆಗೆ ಅವಕಾಶ ನೀಡಲಾಗುತ್ತದೆ ಎಂದು ಕೋರ್ಟ್ ಹೇಳಿದೆ. ಅಂತೆಯೇ ಪ್ರಕರಣಕ್ಕೆ ಸಂಬಂಧಪಟ್ಟ ಹಾರ್ಡ್ ಡಿಸ್ತ್, ಲ್ಯಾಪ್ ಟಾಪ್, ಮೊಬೈಲ್ ಫೋನ್ ಗಳು ಮತ್ತಿತರೆ ವಸ್ತುಗಳನ್ನು ಸಾಕ್ಷಿ ನೀಡಬೇಕು ಎಂದು ಸೂಚಿಸಿದೆ.