ಸಿಬಿಐ ಅಧಿಕಾರಿ ಲಕ್ನೊದಲ್ಲಿ ಇರುವುದರಿಂದ ಮಧ್ಯಾಹ್ನ 12 ಗಂಟೆಗೆ ದೆಹಲಿ ತಲುಪುವುದು ಕಷ್ಟವಾಗುತ್ತದೆ, ನಾಳೆ ಬೆಳಗ್ಗೆ 10.30ಕ್ಕೆ ವಿಚಾರಣೆಯನ್ನು ಮುಂದೂಡಬಹುದೇ ಎಂದು ಮನವಿ ಮಾಡಿಕೊಂಡಿರುವುದಾಗಿ ಹಿರಿಯ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಮಾಡಿಕೊಂಡಿರುವ ಮನವಿಯನ್ನು ಮುಖ್ಯ ನ್ಯಾಯಮೂರ್ತಿ ಗೊಗೊಯ್ ತಿರಸ್ಕರಿಸಿದ್ದಾರೆ.