ಉಗ್ರರು ಅಮರನಾಥ ಯಾತ್ರೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಬಗ್ಗೆ ಗುಪ್ತಚರ ಇಲಾಖೆ ಮಾಹಿತಿ ನೀಡಿದ್ದು, ಕಾಶ್ಮೀರ ಕಣಿವೆಯಲ್ಲಿ ಸದ್ಯದ ಭದ್ರತಾ ಪರಿಸ್ಥಿತಿ ಮತ್ತು ಯಾತ್ರಿಗಳ ಸುರಕ್ಷತೆ, ಭದ್ರತಾ ದೃಷ್ಟಿಯಿಂದ ಆದಷ್ಟು ಬೇಗ ಕಣಿವೆ ರಾಜ್ಯ ತೊರೆಯಿರಿ ಎಂದು ಜಮ್ಮು ಮತ್ತು ಕಾಶ್ಮೀರ ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿಗಳು ಭದ್ರತಾ ಪ್ರಕಟಣೆ ನೀಡಿದ್ದಾರೆ.