ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರ ಗಡಿ ಕಾಯಲು ಮತ್ತೆ 28 ಸಾವಿರ ಯೋಧರನ್ನು ನಿಯೋಜಿಸಿದ ಬೆನ್ನಲ್ಲೇ ಭಾರತೀಯ ಯೋಧರು ಅಮರನಾಥ ಯಾತ್ರಿಕರನ್ನು ಗುರಿಯಾಗಿಸಿಕೊಂಡು ವಿದ್ವಂಸಕ ಕೃತ್ಯಕ್ಕೆ ಉಗ್ರರಿಗೆ ಪಾಕಿಸ್ತಾನ ಸೇನೆ ನೆರವು ನೀಡಿದ್ದು ಬಹಿರಂಗವಾಗಿದ್ದು ಇಂದು ಭಾರತೀಯ ಸೇನೆ ಪಾಕ್ ಮೂಲದ ಉಗ್ರನನ್ನು ಹೊಡೆದುರುಳಿಸುವಲ್ಲಿ ಯಶಸ್ವಿಯಾಗಿದ್ದಾರೆ.