ಟ್ವೀಟರ್ ನಲ್ಲಿ ಬರೆದಿರುವ ಸುಬ್ರಹ್ಮಣಿಯನ್ ಸ್ವಾಮಿ, ನಾನು ಹೇಳಿದ್ದು ಸರಿಯಾಗಿದೆ ಎಂಬುದು ಸಾಬೀತಾಗಿದೆ. ಆರ್ಟಿಕಲ್ 370 ರದ್ದುಗೊಳಿಸುವುದಕ್ಕೆ ಸಂವಿಧಾನಕ್ಕೆ ತಿದ್ದುಪಡಿ ತರಬೇಕಿಲ್ಲ ಎಂದು ಹೇಳಿದ್ದೆ. ಅದು ಇಂದು ಸಾಬೀತಾಗಿದೆ. ಆದರೂ ರಾಷ್ಟ್ರಪತಿಗಳು ಅದಾಗಲೇ ಅಂಗೀಕರಿಸಿದ್ದ ನಿರ್ಣಯವನ್ನು ಅಮಿತ್ ಶಾ ಸಂಸತ್ ನಲ್ಲಿ ಘೊಷಿಸಿದ್ದಾರೆ. ಆರ್ಟಿಕಲ್ 370, 35ಎ ಇಂದು ಅಂತ್ಯಗೊಂಡಿದೆ ಎಂದು ಸ್ವಾಮಿ ಹೇಳಿದ್ದಾರೆ.