ಆರ್ಟಿಕಲ್ 370 ನ್ನು ರದ್ದುಗೊಳಿಸುವುದು ಜನಸಂಘದ ದಿನದಿಂದಲೂ ಬಿಜೆಪಿಯ ಪ್ರಮುಖ ಸಿದ್ಧಾಂತವಾಗಿತ್ತು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ಐತಿಹಾಸಿಕ ನಿರ್ಣಯಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಜಮ್ಮು-ಕಾಶ್ಮೀರ, ಲಡಾಕ್ ನಲ್ಲಿ ಶಾಂತಿ ಸೌಹಾರ್ದತೆ, ಅಭಿವೃದ್ಧಿಗಾಗಿ ಪ್ರಾರ್ಥಿಸುತ್ತೇನೆ ಎಂದು ಅಡ್ವಾಣಿ ಹೇಳಿದ್ದಾರೆ.