ದೇವಾಲಯದ ಪ್ರಧಾನ ಅರ್ಚಕ ಅಶೋಕ್ ಶರ್ಮ ಈ ಬಗ್ಗೆ ಮಾತನಾಡಿದ್ದು, "ಖಾನ್ ಅವರನ್ನು ಪೂಜೆ ಮಾಡಲು ಕೇಳುವುದಕ್ಕೆ ಹಿಂಜರಿಕೆ ಇತ್ತು. ಆದರೆ ಪರಿಸ್ಥಿತಿ ಕಂಡು ಪೂಜೆ ನೆರವೇರಿಸಲು ಅವರೇ ಮುಂದಾದದ್ದು ಆಶ್ಚರ್ಯ. ಶಿವ ಶುದ್ಧ ಮನಸ್ಸಿನಿಂದ ಮಾಡುವ ಪೂಜೆಯನ್ನು ಸ್ವೀಕರಿಸುತ್ತಾನೆ. ಅದ್ಭುತ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದ್ದೇನೆ ಎಂದು ಹೇಳಿದ್ದಾರೆ.