ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. .ದೆಹಲಿಯ ಲೋಧಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿತು. .ಅಂತ್ಯ ಸಂಸ್ಕಾರದ ವೇಳೆ ಪ್ರಧಾನಿ ಮೋದಿ, ಮಾಜಿ ಭೂತಾನ್ ಪ್ರಧಾನಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಎಲ್ ಕೆ ಅಡ್ವಾಣಿ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಗಣ್ಯರು ಭಾಗಿಯಾಗಿದ್ದರು. .ಹೃದಯಾಘಾತದಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 67 ವರ್ಷದ ಸುಷ್ಮಾ ಸ್ವರಾಜ್ ನಿನ್ನೆ ರಾತ್ರಿ ವಿಧಿವಶರಾಗಿದ್ದರು. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ
ನವದೆಹಲಿ: ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. .ದೆಹಲಿಯ ಲೋಧಿ ಚಿತಾಗಾರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಸುಷ್ಮಾ ಸ್ವರಾಜ್ ಅವರ ಅಂತ್ಯ ಸಂಸ್ಕಾರ ನೆರವೇರಿತು. .ಅಂತ್ಯ ಸಂಸ್ಕಾರದ ವೇಳೆ ಪ್ರಧಾನಿ ಮೋದಿ, ಮಾಜಿ ಭೂತಾನ್ ಪ್ರಧಾನಿ, ಉಪ ರಾಷ್ಟ್ರಪತಿ ವೆಂಕಯ್ಯನಾಯ್ಡು, ಎಲ್ ಕೆ ಅಡ್ವಾಣಿ ಸೇರಿದಂತೆ ಹಲವು ಪಕ್ಷಗಳ ಮುಖಂಡರು ಗಣ್ಯರು ಭಾಗಿಯಾಗಿದ್ದರು. .ಹೃದಯಾಘಾತದಿಂದ ದೆಹಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ 67 ವರ್ಷದ ಸುಷ್ಮಾ ಸ್ವರಾಜ್ ನಿನ್ನೆ ರಾತ್ರಿ ವಿಧಿವಶರಾಗಿದ್ದರು. .KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ