ಆರ್ ಎಸ್ ಎಸ್ ಕಾರ್ಯಕರ್ತನ ಮೇಲೆ ಗುಂಡಿನ ದಾಳಿ: ಅಸ್ಪತ್ರೆಗೆ ದಾಖಲು

ಸಾಂದರ್ಬಿಕ ಚಿತ್ರ
ಸಾಂದರ್ಬಿಕ ಚಿತ್ರ

ಮುಜಾಫರ್ ನಗರ: ಅಪರಿಚಿತ ದುಷ್ಕರ್ಮಿಗಳು ಗುಂಡಿನ ದಾಳಿ ನಡೆಸಿದ ಪರಿಣಾಮ ಆರ್ ಎಸ್ ಎಸ್ ಕಾರ್ಯಕರ್ತರೊಬ್ಬರು ತೀವ್ರವಾಗಿ ಗಾಯಗೊಂಡಿರುವ ಘಟನೆ ಉತ್ತರ ಪ್ರದೇಶದ ಮುಜಾಫರ್ ನಗರದಲ್ಲಿ ನಡೆದಿದೆ.

ಆರ್ ಎಸ್ ಎಸ್ ಉಸ್ತುವಾರಿಯಾಗಿದ್ದ ಹಬೀಬ್ ಪುರ್ ಗ್ರಾಮದ ಸೋಂಪಾಲ್ ಸೈನಿ ಗುಂಡಿನ ದಾಳಿಗೊಳಗಾಗಿದ್ದಾರೆ, 

ಮೀರತ್ ನ ಆಸ್ಪತ್ರೆಗೆ ದಾಖಲಿಸಲಾಗಿದ್ದು ಪರಿಸ್ಥಿತಿ ಗಂಭೀರವಾಗಿದ್ದು ಚಿಕಿತ್ಸೆ ಮುಂದುವರಿಸಲಾಗಿದೆ,.. ಈಗಾಗಲೇ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com