ಪೊಲೀಸರ ಮೂಲಕ ಕೇಂದ್ರ ಸರ್ಕಾರ ಜನರ ಧ್ವನಿ ಅಡಗಿಸುತ್ತಿದೆ: ಪ್ರಿಯಾಂಕಾ ವಾದ್ರಾ

ಜನರ ದನಿಯನ್ನು ಅಡಗಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವನಾಯಕಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ಪ್ರಿಯಾಂಕಾ ವಾದ್ರಾ
ಪ್ರಿಯಾಂಕಾ ವಾದ್ರಾ

ನವದೆಹಲಿ: ಜನರ ದನಿಯನ್ನು ಅಡಗಿಸಲು ಸರ್ಕಾರ ಪ್ರಯತ್ನ ಮಾಡುತ್ತಿದೆ ಎಂದು ಕಾಂಗ್ರೆಸ್ ಯುವನಾಯಕಿ, ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಆರೋಪಿಸಿದ್ದಾರೆ.

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದೇಶದ ಉದ್ದಗಲಕ್ಕೂ ಪ್ರತಿಭಟನೆ ಭುಗಿಲೆದ್ದಿದೆ. ಆದರೆ ಸರ್ಕಾರ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜನರು ದನಿ ಎತ್ತಲು ಅವಕಾಶ ಇಲ್ಲದಂತೆ ಸರ್ವಾಧಿಕಾರಿ ಧೋರಣೆ ಅನುಸರಿಸುತ್ತಿದೆ ಎಂದು ಕಿಡಿಕಾರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com