ಖಾಸಗಿ ಸುದ್ದಿ ವಾಹಿನಿ ಜತೆ ಮಾತನಾಡಿದ ಅವರು ರಾಜೀವ್ ಕುಮಾರ್ ವಿರುದ್ಧ ಸಿಬಿಐ ಬಳಿ ಸಾಕ್ಷಿಗಳಿದೆ ಎಂದಿದ್ದಾರೆ. ವರು ಈ ಸಾಕ್ಷ್ಯವನ್ನು ನಾಶಪಡಿಸುವ ಮತ್ತು ನ್ಯಾಯವನ್ನು ಮರೆಮಾಚುವ ಕೆಲಸದಲ್ಲಿ ರಾಜೀವ್ ಕುಮಾರ್ ಮುಖ್ಯ ಪಾತ್ರ ವಹಿಸುತ್ತಿದ್ದಾರೆ ಎಂದು ಅವರು ಆರೋಪಿಸಿದರು. ಕೋಲ್ಕತಾ ಪೊಲೀಸರು ಕಮೀಷನರ್ ರಾಜೀವ್ ಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಸಹಕರಿಸುತ್ತಿಲ್ಲ ಎಂದು ನಾಗೇಶ್ವರ ರಾವ್ ಹೇಳಿದ್ದಾರೆ.