ನಿನ್ನೆ ಕರ್ತಾರ್ಪುರ್ ಕಾರಿಡಾರ್ ವಿಷಯದಲ್ಲಿ ಸದ್ಭಾವನೆ ತೋರಿರುವ ಪಾಕ್ ಪ್ರಧಾನಿ ಇಮ್ರಾನ್ ಖಾನ್ ಬಗ್ಗೆ ಅಪಾರ ಪ್ರಶಂಸೆ ವ್ಯಕ್ತಪಡಿಸಿದ ಮೆಹಬೂಬ ಮೂಫ್ತಿ, ಪಾಕಿಸ್ಥಾನದಲ್ಲಿ ಅಲ್ಲಿನ ಸರ್ಕಾರ ಹಿಂದೂ ದೇವಾಲಯಗಳನ್ನು ರಕ್ಷಿಸುವ ಕಾಯಿದೆಯನ್ನು ರೂಪಿಸಿದೆ. ಹಾಗೆಯೇ ಒಂದು ಮೀಸಲು ಅರಣ್ಯಕ್ಕೆ ಮತ್ತು ವಿವಿಗೆ ಗುರು ನಾನಕ್ ಜೀ ಅವರ ಹೆಸರನ್ನು ಇರಿಸಿದ್ದಾರೆ ಎಂದು ಹೇಳಿದ್ದರು.